ಟ್ವೀಟ್‌ಗಳು

ನೀವು @INCKarnataka ಅವರನ್ನು ತಡೆಹಿಡಿದಿರುವಿರಿ

ಈ ಟ್ವೀಟ್‌ಗಳನ್ನು ವೀಕ್ಷಿಸಲು ನೀವು ಖಚಿತವಾಗಿ ಬಯಸುವಿರಾ? ಟ್ವೀಟ್ ವೀಕ್ಷಣೆಯು @INCKarnataka ಅವರ ತಡೆತೆರವುಗೊಳಿಸುವುದಿಲ್ಲ

  1. ಪಿನ್ ಮಾಡಿದ ಟ್ವೀಟ್
    9 ಗಂಟೆಗಳ ಹಿಂದೆ

    ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಧೋರಣೆಯ ಕ್ಕೆ ಅಧಿಕಾರ ಹಿಡಿಯುವುದೇ ಅಂತಿಮ ಉದ್ದೇಶ ಧರ್ಮ, ಜಾತಿ, ಪ್ರಾಂತ್ಯಗಳ ಹೆಸರಲ್ಲಿ ಕೋಮುಗಲಭೆ ಸೃಷ್ಟಿಸುವುದನ್ನು ಸಿದ್ಧಾಂತ ಮಾಡಿಕೊಂಡಿತ್ತು. ಈಗ; "ಆಪರೇಷನ್ ಕಮಲ, ಕುದುರೆ ವ್ಯಾಪಾರ, ಅಧಿಕಾರ ದುರುಪಯೋಗ" ಸಿದ್ಧಾಂತಗಳಾಗಿ ಅಧಿಕೃತವಾಗಿಯೆ ಸೇರ್ಪಡೆಯಾಗಿವೆ.

    ರದ್ದುಗೊಳಿಸು
  2. 59 ನಿಮಿಷಗಳ ಹಿಂದೆ

    ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಹೊರಟಿರುವ ಬಿಜೆಪಿಯ ಧೋರಣೆ ಖಂಡಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ನಡೆದ ಕಾಂಗ್ರೆಸ್ ಶಾಸಕರ ಧರಣಿ.

    ರದ್ದುಗೊಳಿಸು
  3. ಅವರು ಮರುಟ್ವೀಟಿಸಿದ್ದಾರೆ
    5 ಗಂಟೆಗಳ ಹಿಂದೆ

    BJP MLA is misleading people. In SC's Ravi S Naik v. Union of India (1994) judgement, it says there is a wider meaning of the words “voluntarily giving up membership” In the absence of a proper resignation, giving up of membership can be inferred by their conduct.

    ರದ್ದುಗೊಳಿಸು
  4. 7 ಗಂಟೆಗಳ ಹಿಂದೆ

    ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಸ್ಪೀಕರ್ ಅವರಿಗೆ ದೂರು ನೀಡುಲು ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧರಿಸಿದೆ. ರಾಜೀನಾಮೆ ಹಿಂಪಡೆಯಲು ಈಗಲೂ ಶಾಸಕರಿಗೆ ಮತ್ತೊಂದು ಅವಕಾಶ ನೀಡುತ್ತೇವೆ. ರಾಜೀನಾಮೆ ಹಿಂಪಡೆಯದಿದ್ದಲ್ಲಿ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರ ಅನರ್ಹತೆಗೆ ಶಿಫಾರಸ್ಸು ಮಾಡಲಾಗುವುದು.

    ರದ್ದುಗೊಳಿಸು
  5. 8 ಗಂಟೆಗಳ ಹಿಂದೆ

    ರಾಜ್ಯದಲ್ಲಿ ಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಿಲಾಗಿತ್ತು. ಯಡಿಯೂರಪ್ಪ ಅವರು 3 ದಿನ ಸಿಎಂ ಆಗಿದ್ದರು. ಅವರು ಬಹುಮತ ಸಾಬೀತುಪಡಿಸಲು ವಿಫಲರಾದರು. ಆ ಬಳಿಕವಷ್ಟೇ ಸಮ್ಮಿಶ್ರ ಸರ್ಕಾರ ರಚಿಸಲಾಗಿದೆ. ಆದರೆ, ಬಿಜೆಪಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ 5 ಬಾರಿ ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದೆ.

    ರದ್ದುಗೊಳಿಸು
  6. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    . is a disgrace to our country & they have no respect for Parliamentary democracy. RSS did not respect freedom movement & BJP is not respecting our constitution. They are pseudo nationalists with ulterior motive of destabilizing India's unity.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  7. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    Our ministers have voluntarily resigned to help save the government. We will try to accommodate those MLAs who have resigned & interested to be the ministers. We will reshuffle the cabinet keeping regional aspirations & social obligations in mind.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  8. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    I, on behalf of party, request all those who have resigned to reconsider their decision & strengthen our government.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  9. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    ಮಂತ್ರಿ ಸ್ಥಾನದಿಂದ ವಂಚಿತರಾದ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವ ಶಾಸಕರು ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್ಸು ಪಡೆಯಿರಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಮಾಡುತ್ತೇವೆ ಎಂದು ಪಕ್ಷದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಾವು ಈಗಾಗಲೇ ಮಂತ್ರಿಮಂಡಲ ಪುನರ್ ರಚನೆ ನಿರ್ಧಾರಕ್ಕೆ ಸಹ ಬಂದಿದ್ದೇವೆ.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  10. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    ನಮ್ಮ ಪಕ್ಷದಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಸಹಜವಾಗಿ ಕೆಲವರಿಗೆ ಬೇಸರವಿದೆ. ಅದನ್ನು ಸರಿಪಡಿಸುವುದಕ್ಕಾಗಿ ನಮ್ಮ ಮಂತ್ರಿಗಳೆಲ್ಲರೂ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದು, ಪಕ್ಷದ ಭವಿಷ್ಯ ಮುಖ್ಯವೇ ಹೊರತು ವೈಯಕ್ತಿಕ ಸ್ಥಾನಮಾನ ಮುಖ್ಯವಲ್ಲ ಎಂಬ ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  11. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    ಬಿಜೆಪಿಗೆ ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ. ಅವರಿಗೆ ಸ್ಪಷ್ಟ ಬಹುಮತವೂ ಇಲ್ಲ, ಬೇರೆ ಪಕ್ಷಗಳ ಬೆಂಬಲವೂ ಇಲ್ಲ ಆದರೂ ಸಹ ಅಸಂವಿಧಾನಿಕ ಮಾರ್ಗದ ಮೂಲಕ ಶಾಸಕರನ್ನು ತಮ್ಮತ್ತ ಸೆಳೆದುಕೊಂಡು ಸರ್ಕಾರ ರಚಿಸುವ ವಿಫಲ ಯತ್ನಕ್ಕೆ ಕೈಹಾಕಿದೆ.‌ ಇದೂ ಸಹ ಹಿಂದಿನಂತೆ ಯಶಸ್ವಿಯಾಗುವುದಿಲ್ಲ.

    ಈ ಥ್ರೆಡ್ ತೋರಿಸಿ
    ರದ್ದುಗೊಳಿಸು
  12. ಜುಲೈ 8

    ಆಪರೇಷನ್ ಕಮಲದ ಹೆಸರಿನಲ್ಲಿ ಪ್ರಜಾಪ್ರಭುತ್ವದ ವಿರೋಧಿಯಾಗಿ, ಸಂವಿಧಾನ ವಿರೋಧಿಯಾಗಿ ನೆಡೆದುಕೊಳ್ಳುತ್ತಿರುವ ಬಿಜೆಪಿ ವಿರುದ್ಧ ನಾಳೆ (09-07-2019) ಬೆಳಗ್ಗೆ 11.00 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ನಿಲುವನ್ನು ಜನತೆಗೆ ತಲುಪಿಸಲಾಗುವುದು.

    ರದ್ದುಗೊಳಿಸು
  13. ಜುಲೈ 8

    ' reveal to the nation How much money spent to buy MLA's? Who arranged Flights,Hotel Stay for MLAs? Why PA accompanied MLA to aircraft? Why leaders are visiting Hotel? These prove Traitors of democracy

    ರದ್ದುಗೊಳಿಸು
  14. ಅವರು ಮರುಟ್ವೀಟಿಸಿದ್ದಾರೆ
    ಜುಲೈ 8

    ಕೆಲವು ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ೨೧ ಸಚಿವರು‌ ಕೂಡಾ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ.‌‌‌ ಇಂದಿನ‌ ಸಭೆಗೆ ಹಾಜರಾಗದ ಸಚಿವರು ಕೂಡಾ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ.

    ರದ್ದುಗೊಳಿಸು
  15. ಜುಲೈ 8

    Regular physical attacks on Govt personnel across country by lawmakers is a matter of serious concern. joins in demanding action on them & this is assault on democratic structure. BJP's token criticism & no action on ground is a sham.

    ರದ್ದುಗೊಳಿಸು
  16. ಅವರು ಮರುಟ್ವೀಟಿಸಿದ್ದಾರೆ
    ಜುಲೈ 7

    ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಇಲ್ಲವೇ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ‌ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದಿರಿ.

    ರದ್ದುಗೊಳಿಸು
  17. ಜುಲೈ 7

    This is a murder of democracy orchestrated by Modi is disrespecting peoples' mandate with Money & Muscle power. This has been a trend across India to stample elected govts & grab power through backdoor. The constitutional decorum has been defamed, Shame on BJP.

    ರದ್ದುಗೊಳಿಸು
  18. ಜುಲೈ 7

    ಮೊಹಮ್ಮದ್ ಬಿನ್ ತೊಘಲಕ್ ನಂತರ... ಈ ಭಾರತವನ್ನು ಆಳುತ್ತಿರುವ... ಅದೇ ಗುಣಗಳುಳ್ಳ ವ್ಯಕ್ತಿ, ನರೇಂದ್ರ ಮೋದಿ! ನೈತಿಕತೆ ಮತ್ತು ಮೌಲ್ಯ ಹೀನ ರಾಜಕಾರಣಿ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಟ್ಟು 10 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಕರ್ನಾಟಕವು ಮೋದಿಯ ಸಂಚಿಗೆ ಬಲಿಯಾಗಬಾರದು.

    ರದ್ದುಗೊಳಿಸು
  19. ಜುಲೈ 6

    ಆರ್‌ಎಸ್‌ಎಸ್ ಹಾಗೂ ನರೇಂದ್ರ ಮೋದಿ ವಿರುದ್ಧ ಯಾರೇ ಮಾತನಾಡಿದರೂ ಅವರೆಲ್ಲಾ ದಾಳಿಗಳನ್ನು ಹಾಗೂ ಕೋರ್ಟ್ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ. ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಹಾಗೂ ಬಡವರು, ರೈತರು, ಕಾರ್ಮಿಕರ ಪರವಾಗಿ ಹೋರಾಟ ಮಾಡಿದ್ದಕ್ಕಾಗಿ ನಾನು ಇಂದು ನ್ಯಾಯಾಲಯದಲ್ಲಿ ನಿಂತಿದ್ದೇನೆ.

    ರದ್ದುಗೊಳಿಸು
  20. ಜುಲೈ 6

    ನಮ್ಮ ಸಂವಿಧಾನ, ನಮ್ಮ ರಾಷ್ಟ್ರದ ಅಸ್ತಿತ್ವ ಮತ್ತು ಬಹುತ್ವವನ್ನು ನಾಶಮಾಡಲು ದೇಶದಲ್ಲಿ ಆಂತರಿಕ ದಾಳಿಯನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ನಡೆಸಲಾಗುತ್ತಿದೆ. ಯಾವುದೇ ರೀತಿಯಲ್ಲೂ ಯಾವ ಕ್ಷಣಕ್ಕೂ ಏಕತೆಯ ಹೋರಾಟದಿಂದ ನಾನು ಹಿಂದೆ ಸರಿಯುತ್ತಿಲ್ಲ ಮತ್ತು ಸರಿಯುವುದಿಲ್ಲ.

    ರದ್ದುಗೊಳಿಸು

ಲೋಡಿಂಗ್ ಸಮಯ ಸ್ವಲ್ಪ ತೆಗೆದುಕೊಳ್ಳುತ್ತಿರುವಂತೆನಿಸುತ್ತದೆ.

Twitter ಸಾಮರ್ಥ್ಯ ಮೀರಿರಬಹುದು ಅಥವಾ ಕ್ಷಣಿಕವಾದ ತೊಂದರೆಯನ್ನು ಅನುಭವಿಸುತ್ತಿರಬಹುದು. ಮತ್ತೆ ಪ್ರಯತ್ನಿಸಿ ಅಥವಾ ಹೆಚ್ಚಿನ ಮಾಹಿತಿಗೆ Twitter ಸ್ಥಿತಿಗೆ ಭೇಟಿ ನೀಡಿ.

    ಇದನ್ನೂ ಸಹ ನೀವು ಇಷ್ಟಪಡಬಹುದು

    ·