ಏನಿದು? ರಾಮಸೇತುವಿನ ನಿರ್ಮಾಣ...ಅದೂ ಕಲಿಯುಗದಲ್ಲಿ, ತುಸು ಆಶ್ಚರ್ಯವಾಗಬಹುದಲ್ಲವೆ? ಆದರೆ ಈ ರೀತಿಯ ಸಾಂಕೇತಿಕ ಆಚರಣೆಯೊಂದು ಇಂದಿಗೂ ನಡೆಯುತ್ತದೆ ಎಂದರೆ ನಿಮಗಾಶ್ಚರ್ಯವಾಗಬಹುದು. ಹೌದು ಅಂತಹ ಆಚರಣೆಯೊಂದು ಇಂದಿಗೂ ಕೇರಳ ರಾಜ್ಯದಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುತ್ತದೆ. ಇದನ್ನು ಸೇತುಬಂಧನಂ ಎಂದು ಕರೆಯಲಾಗುತ್ತದೆ ಹಾಗೂ ಇದು ಶ್ರೀರಾಮನ್ ಚಿರಾ ಅಥವಾ ಚಿರಾ